Flash News
ತಾಲೂಕು
ಬೆಳ್ತಂಗಡಿ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಮರಿಯಮ್ಮ ಕಾಂಗ್ರೆಸ್ ಸೇರ್ಪಡೆ
Advertisement ಬೆಳ್ತಂಗಡಿ, ಆ. 24 : ನೆರಿಯಾ ಗ್ರಾಮ ಪಂಚಾಯತ್ನ ಮಾಜಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಮರಿಯಮ್ಮ ಅವರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. Advertisement ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರಿಯಮ್ಮ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡು, ಕಾಂಗ್ರೆಸ್ ಪಕ್ಷವು ಎಲ್ಲ ವರ್ಗದ ಜನರನ್ನು ಸಮಾನವಾಗಿ ಕೊಂಡೊಯ್ಯುವ ಹಾಗೂ ಅಭಿವೃದ್ಧಿ ಮತ್ತು ಜನಸೇವೆಗೆ ಆದ್ಯತೆ ನೀಡುವ ಪಕ್ಷವಾಗಿದೆ. ಮರಿಯಮ್ಮ ಅವರ […]
ಉಜಿರೆ : ಇಂದಿನಿಂದ ಮೂರು ದಿನಗಳ ಕಾಲ ದಿ ಓಷಿಯನ್ ಪರ್ಲ್ ಉಜಿರೆಯಲ್ಲಿ “ಓಣಂ ವಿಶೇಷ ಆಹಾರ ಉತ್ಸವ”
ಉಜಿರೆ, ಆ. 24 : ದಿ ಓಷಿಯನ್ ಪರ್ಲ್ ಉಜಿರೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ “ಓಣಂ ವಿಶೇಷ ಆಹಾರ ಉತ್ಸವ” ನಡೆಯಲಿದೆ. ಓಣಂ ಹಬ್ಬದ ಸಂಭ್ರಮದ ಪ್ರತೀಕವಾಗಿ ವೈವಿಧ್ಯಮಯ ಖಾದ್ಯಗಳನ್ನು ಸವಿಯಲು ಗ್ರಾಹಕರಿಗೆ ಸುವರ್ಣವಕಾಶವನ್ನು ಒದಗಿಸಿದೆ. ಈ “ಓಣಂ ವಿಶೇಷ ಆಹಾರ ಉತ್ಸವ”ದಲ್ಲಿ ವೈವಿಧ್ಯಮಯ ಖಾದ್ಯಗಳನ್ನು ಸವಿಯಲು ವಯಸ್ಕರಿಗೆ ಕೇವಲ 369/- ರೂ. ಹಾಗೂ ಮಕ್ಕಳಿಗೆ 249/- ರೂ. ಓಣಂ ಹಬ್ಬವೆಂಬುದು ಕೇವಲ ಹಬ್ಬವಲ್ಲ, ಅದೊಂದು ಸಂಭ್ರಮ ಸಡಗರದ ಪ್ರತೀಕವಾಗಿದೆ. ದಿ ಓಷಿಯನ್ ಪರ್ಲ್ ಉಜಿರೆಯಲ್ಲಿ […]
ಮಂಗಳೂರು : ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ – ಸಂಸದ ಕ್ಯಾ. ಚೌಟಗೆ ಸಚಿವ ಶಿವರಾಜ್ ಚೌಹಾಣ್ ಭರವಸೆ
Advertisement ಮಂಗಳೂರು, ಆ. 24 : ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂತಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ತಿಳಿಸಿದ್ದಾರೆ. Advertisement ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಕ್ಯಾ. ಚೌಟ ಅವರು ಪ್ರಸ್ತಾಪಿಸಿರುವ ಈ […]
ಕರಾವಳಿ
ರಾಜ್ಯ / ದೇಶ
ಸಿನಿಮಾ
ಅಂಕಣಗಳು
ವಿದೇಶ
